AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತವಾಗಿ ಅಂಗಡಿ ಹೋಟೆಲ್ ಮುಚ್ಚಲು ಮುಂದಾದ ಕರವೇ ಕಾರ್ಯಕರ್ತರು, ಬಂಧನ..

ಅಂಗಡಿ, ಹೋಟೆಲ್ ಮುಚ್ಚಿಸಲು ಮುಂದಾದ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.

ಬಲವಂತವಾಗಿ ಅಂಗಡಿ ಹೋಟೆಲ್ ಮುಚ್ಚಲು ಮುಂದಾದ ಕರವೇ ಕಾರ್ಯಕರ್ತರು, ಬಂಧನ..
ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
sandhya thejappa
| Edited By: |

Updated on: Dec 05, 2020 | 10:35 AM

Share

ಗದಗ: ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ರಾಜ್ಯದ ಹಲವು ಕಡೆಗಳಲ್ಲಿ ಬಂದ್ ಆಗಿದ್ದು, ಗದಗದಲ್ಲೂ ಅಂಗಡಿ, ಹೋಟೆಲ್ ಮುಚ್ಚಿಸಲು ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಮುಳಗುಂದ ನಾಕಾದಲ್ಲಿ ಬಲವಂತವಾಗಿ ಅಂಗಡಿ ಹಾಗೂ ಹೋಟೆಲ್​ಗಳನ್ನು ಮುಚ್ಚಿಸಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಾಗಿಲುಗಳು ಮುಚ್ಚದಂತೆ  ತಡೆದರು. ಅಂಗಡಿ ಮುಂಗಟ್ಟು ಮುಚ್ಚಿಸಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿ ಹೇಳಿದ್ದರು, ಇದಕ್ಕೆ ಕರವೇ ಕಾರ್ಯಕರ್ತರು ಬಗ್ಗಲಿಲ್ಲ. ಈ ವಿಚಾರವಾಗಿ ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಆ ನಂತರ ನಿಯಂತ್ರಣಕ್ಕೆ ಬಾರದ ಕಾರ್ಯಕರ್ತರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

Karnataka Bandh LIVE Updates | ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’