AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಡಪ್‌ಗಾಗಿ ಮಾರಕಾಸ್ತ್ರ ಹಿಡಿದು ಯುವಕರನ್ನು ಥಳಿಸಿ ವಿಡಿಯೋ ಮಾಡ್ತಿದ್ದ ತಂಡ ಸೆರೆ.. ತಲ್ವಾರ್, ಲಾಂಗ್ ಜಪ್ತಿ

ದರೋಡೆ, ಲ್ಯಾಂಡ್ ಡೀಲ್ ಮಾಡುತ್ತಿದ್ದ ಆರೋಪಿಗಳು ಬಿಲ್ಡಪ್‌ಗಾಗಿ ಹಲವರನ್ನು ಥಳಿಸಿ ವಿಡಿಯೋ ಮಾಡುತ್ತಿದ್ದರು. ಇದೇ ರೀತಿ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಮಾಡಿದ್ದಾರೆ...

ಬಿಲ್ಡಪ್‌ಗಾಗಿ ಮಾರಕಾಸ್ತ್ರ ಹಿಡಿದು ಯುವಕರನ್ನು ಥಳಿಸಿ ವಿಡಿಯೋ ಮಾಡ್ತಿದ್ದ ತಂಡ ಸೆರೆ.. ತಲ್ವಾರ್, ಲಾಂಗ್ ಜಪ್ತಿ
ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸುತ್ತಿರುವುದು
ಆಯೇಷಾ ಬಾನು
|

Updated on: Jan 28, 2021 | 8:28 AM

Share

ಕಲಬುರಗಿ: ಕಳೆದ ರಾತ್ರಿ ಹೊರವಲಯದಲ್ಲಿ ಕಲಬುರಗಿ ನಗರ ರೌಡಿ ನಿಗ್ರಹ ಪಡೆಯಿಂದ 6 ದರೋಡೆಕೋರರ ಬಂಧನವಾಗಿದೆ. ಮಿರ್ಜಾ ಬೇಗ್, ಮಿರ್ಜಾ ಸಲ್ಮಾನ್, ಮೊಹಮ್ಮದ್ ರಫೀಕ್, ಶೇಖ್ ವಸೀಂ, ಮೊಹಮ್ಮದ್ ಜುಬೇರ್, ವಾಜೀದ್ ಬಂಧಿತ ಆರೋಪಿಗಳು.

ದರೋಡೆ, ಲ್ಯಾಂಡ್ ಡೀಲ್ ಮಾಡುತ್ತಿದ್ದ ಆರೋಪಿಗಳು ಬಿಲ್ಡಪ್‌ಗಾಗಿ ಹಲವರನ್ನು ಥಳಿಸಿ ವಿಡಿಯೋ ಮಾಡುತ್ತಿದ್ದರು. ಇದೇ ರೀತಿ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಮಾಡಿದ್ದಾರೆ.

ತಲೆ ಕೆಳಗೆ ಕೈ ಕಾಲು ಮೇಲೆ ಮಾಡಿ ಹಿಡಿದು ಥಳಿಸಿರೋ ವಿಡಿಯೋ ಮಾಡಿದ್ದರು. ಸದ್ಯ ಈಗ ಈ ಬಿಲ್ಡಪ್‌ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 2 ತಲ್ವಾರ್, 3 ಲಾಂಗ್ ಜಪ್ತಿ ಮಾಡಲಾಗಿದೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ರೌಡಿ ನಿಗ್ರಹ ಪಡೆ ಪಿಎಸ್ ಐ ವಹೀದ್ ಕೊತ್ವಾಲ್ ನೇತೃತ್ವದ ತಂಡದಿಂದ ಬಂಧನವಾಗಿದೆ.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ