AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಷಿನ್​ ರಿಪೇರಿ ನೆಪದಲ್ಲಿ ಮನೆಗೆ ಕನ್ನ, 20ನೇ ವಯಸ್ಸಿಗೆ ಜೈಲು ಸೇರಿದ ಯುವಕ

ದಾಸರಹಳ್ಳಿ ಸಮಿಪದ ಶೆಟ್ಟಿಹಳ್ಳಿಯ ಫ್ಯಾಷನ್ ಡಿಸೈನರ್ ಸಂಧ್ಯಾ ಮನೆಯಲ್ಲಿ ಡಿಸೆಂಬರ್ 25ರಂದು ಕಳ್ಳತನ ಮಾಡಿದ್ದ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)ನನ್ನು ಪೊಲೀಸರು ತಮ್ಮ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ.

ಮೆಷಿನ್​ ರಿಪೇರಿ ನೆಪದಲ್ಲಿ ಮನೆಗೆ ಕನ್ನ, 20ನೇ ವಯಸ್ಸಿಗೆ ಜೈಲು ಸೇರಿದ ಯುವಕ
ಬಂಧಿತ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)
preethi shettigar
| Edited By: |

Updated on: Jan 02, 2021 | 2:20 PM

Share

ನೆಲಮಂಗಲ: ಫ್ರಿಡ್ಜ್, ವಾಷಿಂಗ್ ಮೆಷಿನ್ ರಿಪೇರಿ ಮಾಡುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಸರಹಳ್ಳಿ ಸಮಿಪದ ಶೆಟ್ಟಿಹಳ್ಳಿಯ ಫ್ಯಾಷನ್ ಡಿಸೈನರ್ ಸಂಧ್ಯಾ ಮನೆಯಲ್ಲಿ ಡಿಸೆಂಬರ್ 25ರಂದು ಕಳ್ಳತನ ಮಾಡಿದ್ದ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)ನನ್ನು ಪೊಲೀಸರು ತಮ್ಮ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ. ಈತನಿಂದ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ವಶದಲ್ಲಿ ಆರೋಪಿ ಸುಮನ್

ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?