AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಷಿನ್​ ರಿಪೇರಿ ನೆಪದಲ್ಲಿ ಮನೆಗೆ ಕನ್ನ, 20ನೇ ವಯಸ್ಸಿಗೆ ಜೈಲು ಸೇರಿದ ಯುವಕ

ದಾಸರಹಳ್ಳಿ ಸಮಿಪದ ಶೆಟ್ಟಿಹಳ್ಳಿಯ ಫ್ಯಾಷನ್ ಡಿಸೈನರ್ ಸಂಧ್ಯಾ ಮನೆಯಲ್ಲಿ ಡಿಸೆಂಬರ್ 25ರಂದು ಕಳ್ಳತನ ಮಾಡಿದ್ದ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)ನನ್ನು ಪೊಲೀಸರು ತಮ್ಮ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ.

ಮೆಷಿನ್​ ರಿಪೇರಿ ನೆಪದಲ್ಲಿ ಮನೆಗೆ ಕನ್ನ, 20ನೇ ವಯಸ್ಸಿಗೆ ಜೈಲು ಸೇರಿದ ಯುವಕ
ಬಂಧಿತ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)
preethi shettigar
| Edited By: |

Updated on: Jan 02, 2021 | 2:20 PM

Share

ನೆಲಮಂಗಲ: ಫ್ರಿಡ್ಜ್, ವಾಷಿಂಗ್ ಮೆಷಿನ್ ರಿಪೇರಿ ಮಾಡುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಸರಹಳ್ಳಿ ಸಮಿಪದ ಶೆಟ್ಟಿಹಳ್ಳಿಯ ಫ್ಯಾಷನ್ ಡಿಸೈನರ್ ಸಂಧ್ಯಾ ಮನೆಯಲ್ಲಿ ಡಿಸೆಂಬರ್ 25ರಂದು ಕಳ್ಳತನ ಮಾಡಿದ್ದ ಆರೋಪಿ ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)ನನ್ನು ಪೊಲೀಸರು ತಮ್ಮ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ. ಈತನಿಂದ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ವಶದಲ್ಲಿ ಆರೋಪಿ ಸುಮನ್

ಸುಮನ್ ಅಲಿಯಾಸ್ ಫ್ರಿಡ್ಜ್ ಸುಮನ್(20)

CCB ಪೊಲೀಸರ ಭರ್ಜರಿ ಬೇಟೆ; ಕುಖ್ಯಾತ ಮನೆಗಳ್ಳರ ಬಂಧನ, ಇವರ ಬಂಧನದ ಕಥೆ ರೋಚಕ..

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!