AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, […]

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?
ಪೃಥ್ವಿಶಂಕರ
|

Updated on: Nov 21, 2020 | 7:07 AM

Share

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ.. ಆಗ ಶೋಭಾ ವಿರೋಧ ವ್ಯಕ್ತಪಡಿಸಿದ್ದ ಕಾರಣ ಆಕೆಯ ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿ ವಿಕೃತ ಕಾಮ ಮೆರೆದಿದ್ದ. ಕೊಲೆ ನಡೆದು ಬರೋಬ್ಬರಿ 1 ತಿಂಗಳಲ್ಲಿ ಬಟ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಬೆಂಡೆತ್ತಿದ್ದಾರೆ.

ಅಸಲಿಗೆ ಬಂಧಿತ ಆರೋಪಿ ಕೆ.ಎನ್. ಶಂಕರಪ್ಪ ಆಗಿದ್ದು, ಆಂಧ್ರದ ಎದ್ದುಲೋಳ್ಳಪಲ್ಲಿ ನಿವಾಸಿ. ಸ್ನೇಹಿತನ ಮನೆಗೆ ಅಂತ ಕರ್ನಾಟಕ ಕೋನಾಪುರ ಗ್ರಾಮಕ್ಕೆ ಬಂದಿದ್ದ, ಕೂಲಿ ಮಾಡಿಕೊಂಡು ಇಲ್ಲೆ ಇರ್ತೀನಿ ಅಂತ ಹೇಳಿದ್ದ. ಆದ್ರೆ ಕೂಲಿ ಕೆಲ್ಸಕ್ಕೆ ಹೋಗೋದ್ರ ಬದಲು ಕೆಲಸದಲ್ಲಿ ನಿರತವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಲು ಹೋಗಿ ಕೊನೆಗೆ ಆಕೆಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.

ಒಟ್ನಲ್ಲಿ ಆಂಧ್ರ ಮೂಲದ ಆರೋಪಿ ಶಂಕರಪ್ಪ, ಮೊದ್ಲೇ ಕಳೆದ 2 ವರ್ಷಗಳ ಹಿಂದೆ ಹೆಂಡತಿಯನ್ನ ತೊರೆದು ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದ. ಪಾಪಿಯ ವಿಕೃತಿಯನ್ನ ಕೇಳಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಈ ರೀತಿ ಎಲ್ಲಾದ್ರೂ ಮಾಡಿದ್ದಾನಾ ಅನ್ನೋದ್ರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ