AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC, KSRTC ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿಸುತ್ತಿದ್ದ ಕಳ್ಳರ ಗ್ಯಾಂಗ್‌ ಅಂದರ್

ಬೆಂಗಳೂರು: BMTC ಹಾಗೂ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಅಫ್ರೋಜ್, ಲೋಹಿತ್, ರವಿ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದು, ಮೆಜೆಸ್ಟಿಕ್​ನ BMTC ಹಾಗೂ KSRTC ನಿಲ್ದಾಣದಲ್ಲಿ ಸಾಕಷ್ಟು ಕಳ್ಳತನ ಮಾಡಿದ್ದರು. ಕಳೆದ ಒಂದು ವರ್ಷದಿಂದ ಕಳ್ಳತನ ಮಾಡ್ತಿದ್ದ ಇವರು ಪ್ರಯಾಣಿಕರ ಬ್ಯಾಗ್ ಹಾಗೂ ಪರ್ಸ್​ಗಳನ್ನೆ ಮೈನ್ ಟಾರ್ಗೆಟ್ ಮಾಡುತ್ತಿದ್ದರು. ಉಪ್ಪಾರಪೇಟೆ, ಕಾಟನ್ ಪೇಟೆ, ವಿಜಯನಗರ, ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ ವಾರ […]

BMTC, KSRTC ಬಸ್ ನಿಲ್ದಾಣದಲ್ಲಿ ಕೈಚಳಕ ತೋರಿಸುತ್ತಿದ್ದ ಕಳ್ಳರ ಗ್ಯಾಂಗ್‌ ಅಂದರ್
ಪೃಥ್ವಿಶಂಕರ
|

Updated on:Nov 22, 2020 | 11:39 AM

Share

ಬೆಂಗಳೂರು: BMTC ಹಾಗೂ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಅಫ್ರೋಜ್, ಲೋಹಿತ್, ರವಿ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದು, ಮೆಜೆಸ್ಟಿಕ್​ನ BMTC ಹಾಗೂ KSRTC ನಿಲ್ದಾಣದಲ್ಲಿ ಸಾಕಷ್ಟು ಕಳ್ಳತನ ಮಾಡಿದ್ದರು. ಕಳೆದ ಒಂದು ವರ್ಷದಿಂದ ಕಳ್ಳತನ ಮಾಡ್ತಿದ್ದ ಇವರು ಪ್ರಯಾಣಿಕರ ಬ್ಯಾಗ್ ಹಾಗೂ ಪರ್ಸ್​ಗಳನ್ನೆ ಮೈನ್ ಟಾರ್ಗೆಟ್ ಮಾಡುತ್ತಿದ್ದರು.

ಉಪ್ಪಾರಪೇಟೆ, ಕಾಟನ್ ಪೇಟೆ, ವಿಜಯನಗರ, ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ ವಾರ ಹಾಸನದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬ್ಯಾಗ್ ಕಳ್ಳತನ ಮಾಡಿದ್ದರು. ಬ್ಯಾಗ್​ನಲ್ಲಿದ್ದ 50 ಗ್ರಾಂ ಚಿನ್ನ ಹಾಗೂ 50 ಸಾವಿರ ನಗದು ಕಳ್ಳತನವಾಗಿದೆ ಎಂದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ಬಂಧಿತರಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

Published On - 11:37 am, Sun, 22 November 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ