AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ. ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ […]

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..
KUSHAL V
|

Updated on: Nov 23, 2020 | 11:29 AM

Share

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ.

ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ ನಡೆಸಿದಾಗ ಬ್ಲೂಟೂತ್​ ಡಿವೈಸ್​ ಪತ್ತೆಯಾಗಿದೆ. ತಕ್ಷಣ ಆತನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ