Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ. ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ […]

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..
Follow us
KUSHAL V
|

Updated on: Nov 23, 2020 | 11:29 AM

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ.

ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ ನಡೆಸಿದಾಗ ಬ್ಲೂಟೂತ್​ ಡಿವೈಸ್​ ಪತ್ತೆಯಾಗಿದೆ. ತಕ್ಷಣ ಆತನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು.

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ