AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ. ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ […]

ಹೊಸ ಆವಿಷ್ಕಾರ! ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟು ಕಾಪಿ ಮಾಡಿದ ಪ್ಯಾದೆ..
KUSHAL V
|

Updated on: Nov 23, 2020 | 11:29 AM

Share

ಬಾಗಲಕೋಟೆ: ಪೊಲೀಸ್​ ಪೇದೆ​ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಯೊಬ್ಬ ವಿನೂತನ ರೀತಿಯಲ್ಲಿ ನಕಲು ಮಾಡಲು ಮುಂದಾಗಿ ಇದೀಗ ಖಾಕಿಯ ಅತಿಥಿಯಾಗಿದ್ದಾನೆ. ನಿನ್ನೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿ ಶ್ರೀಮಂತ ಸದಲಗಿ ನಕಲು ಮಾಡುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿ ಶ್ರೀಮಂತ ಸದಲಗಿ ತನ್ನ ಮಾಸ್ಕ್​ನಲ್ಲಿ ಬ್ಲೂಟೂತ್​ ಡಿವೈಸ್ ಬಚ್ಚಿಟ್ಟುಕೊಂಡಿದ್ದ. ಬ್ಯೂಟೂತ್​ ಡಿವೈಸ್​ ಮೂಲಕ ಪರೀಕ್ಷಾ ಕೇಂದ್ರದ ಹೊರಗಿದ್ದವರೊಂದಿಗೆ ಸಂಪರ್ಕ ಸಾಧಿಸಿ, ಪ್ರಶ್ನೆಗಳನ್ನು ಓದಿ ತನ್ನ ಸಹಚರರಿಂದ ಉತ್ತರ ಪಡೆಯುತ್ತಿದ್ದ.

ಇದನ್ನು ಗಮನಿಸಿದ ಸಿಬ್ಬಂದಿ ತಪಾಸಣೆ ನಡೆಸಿದಾಗ ಬ್ಲೂಟೂತ್​ ಡಿವೈಸ್​ ಪತ್ತೆಯಾಗಿದೆ. ತಕ್ಷಣ ಆತನನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು.

Follow Us
KUSHAL V
KUSHAL V
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?