AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ. ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ […]

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:May 31, 2020 | 2:25 PM

Share

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ.

ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ ಶೆಲ್ಟರ್ ಕುಸಿದು ಬಿದ್ದಿತ್ತು. ಕುಸಿದುಬಿಟ್ಟ ಶೆಲ್ಟರ್​ನಲ್ಲಿ ಒಟ್ಟು 400ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಆಶ್ರಯ ಪಡೆದಿದ್ದರು.

ಎಂಬಿಎ ಗೋಲ್ಡ್ ಮೆಡಲಿಸ್ಟ್ ಆಗಿರುವ ಶಿವಾಜನಗರ ಪೊಲೀಸ್ ಠಾಣೆಯ ಕಾನ್ಸ್​ಟೆಬಲ್ ರವಿಕುಮಾರ್, ಅವಶೇಷದಡಿ ಸಿಲುಕಿದ್ದ ನೂರಾರು ಜನರನ್ನು ರಕ್ಷಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಲಕ್ಚರರ್ ಆಗಿದ್ದ ರವಿಕುಮಾರ್, ಪೊಲೀಸ್ ಇಲಾಖೆಯಲ್ಲಿ ಕೆಲಸ ಸಿಕ್ಕ ಬಳಿಕ ರಾಜೀನಾಮೆ ನೀಡಿದ್ದರು.

Published On - 11:50 am, Sun, 31 May 20

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ