AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ. ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ […]

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ
ಸಾಧು ಶ್ರೀನಾಥ್​
| Edited By: |

Updated on:May 31, 2020 | 2:25 PM

Share

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ.

ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ ಶೆಲ್ಟರ್ ಕುಸಿದು ಬಿದ್ದಿತ್ತು. ಕುಸಿದುಬಿಟ್ಟ ಶೆಲ್ಟರ್​ನಲ್ಲಿ ಒಟ್ಟು 400ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಆಶ್ರಯ ಪಡೆದಿದ್ದರು.

ಎಂಬಿಎ ಗೋಲ್ಡ್ ಮೆಡಲಿಸ್ಟ್ ಆಗಿರುವ ಶಿವಾಜನಗರ ಪೊಲೀಸ್ ಠಾಣೆಯ ಕಾನ್ಸ್​ಟೆಬಲ್ ರವಿಕುಮಾರ್, ಅವಶೇಷದಡಿ ಸಿಲುಕಿದ್ದ ನೂರಾರು ಜನರನ್ನು ರಕ್ಷಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಲಕ್ಚರರ್ ಆಗಿದ್ದ ರವಿಕುಮಾರ್, ಪೊಲೀಸ್ ಇಲಾಖೆಯಲ್ಲಿ ಕೆಲಸ ಸಿಕ್ಕ ಬಳಿಕ ರಾಜೀನಾಮೆ ನೀಡಿದ್ದರು.

Published On - 11:50 am, Sun, 31 May 20

Follow Us
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ