AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ. ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ […]

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ
ಸಾಧು ಶ್ರೀನಾಥ್​
| Edited By: |

Updated on:May 31, 2020 | 2:25 PM

Share

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ.

ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ ಶೆಲ್ಟರ್ ಕುಸಿದು ಬಿದ್ದಿತ್ತು. ಕುಸಿದುಬಿಟ್ಟ ಶೆಲ್ಟರ್​ನಲ್ಲಿ ಒಟ್ಟು 400ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಆಶ್ರಯ ಪಡೆದಿದ್ದರು.

ಎಂಬಿಎ ಗೋಲ್ಡ್ ಮೆಡಲಿಸ್ಟ್ ಆಗಿರುವ ಶಿವಾಜನಗರ ಪೊಲೀಸ್ ಠಾಣೆಯ ಕಾನ್ಸ್​ಟೆಬಲ್ ರವಿಕುಮಾರ್, ಅವಶೇಷದಡಿ ಸಿಲುಕಿದ್ದ ನೂರಾರು ಜನರನ್ನು ರಕ್ಷಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಲಕ್ಚರರ್ ಆಗಿದ್ದ ರವಿಕುಮಾರ್, ಪೊಲೀಸ್ ಇಲಾಖೆಯಲ್ಲಿ ಕೆಲಸ ಸಿಕ್ಕ ಬಳಿಕ ರಾಜೀನಾಮೆ ನೀಡಿದ್ದರು.

Published On - 11:50 am, Sun, 31 May 20

ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು