AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ

ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭವದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್​ ಐಲ್ಯಾಂಡ್) ರೂಪಿಸಿದ್ದಾರೆ.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ
ಎಂಜಿ ರಸ್ತೆಯಲ್ಲಿ ಪೊಲೀಸರು ರೂಪಿಸಿರುವ ಸೇಫ್ ಐಲ್ಯಾಂಡ್
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 31, 2020 | 2:40 PM

Share

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್ಟಿ​ ಐಲ್ಯಾಂಡ್ -Safety Island) ರೂಪಿಸಿದ್ದಾರೆ.

ಚಿಕ್ಕಚಿಕ್ಕ ಪೆಂಡಾಲ್ ಹಾಕುವ ಮೂಲಕ ಸೇಫ್ಟಿ​ ಐಲ್ಯಾಂಡ್ ನಿರ್ಮಿಸಲಾಗಿದೆ. ಇಲ್ಲಿ ಮಹಿಳಾ ಹಾಗೂ ಪುರುಷರು ಪೊಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಂಭ್ರಮಾಚರಣೆ ವೇಳೆ ಯಾರಿಗಾದರೂ ತೊಂದರೆ ಎದುರಾದರೆ ಸೇಫ್ಟಿ​ ಐಲ್ಯಾಂಡ್​ಗೆ ನೇರವಾಗಿ ಬರಬಹುದು.

ಎಂಜಿ ರಸ್ತೆಯಲ್ಲಿ ರಾತ್ರಿ ಎಂಟು ಗಂಟೆಯ ಬಳಿಕ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಹೋಟೆಲ್ ಮತ್ತು ಪಬ್​ಗಳಲ್ಲಿ ಬುಕ್ಕಿಂಗ್ ಇದ್ದವರಿಗೆ ಮಾತ್ರ ಎಂಜಿ ರಸ್ತೆಯ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಹೊಸವರ್ಷಾಚರಣೆ ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; DIG ರವಿಕಾಂತೇಗೌಡ ಖಡಕ್ ಎಚ್ಚರಿಕೆ

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್