AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ

ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭವದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್​ ಐಲ್ಯಾಂಡ್) ರೂಪಿಸಿದ್ದಾರೆ.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ
ಎಂಜಿ ರಸ್ತೆಯಲ್ಲಿ ಪೊಲೀಸರು ರೂಪಿಸಿರುವ ಸೇಫ್ ಐಲ್ಯಾಂಡ್
sandhya thejappa
| Edited By: |

Updated on: Dec 31, 2020 | 2:40 PM

Share

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್ಟಿ​ ಐಲ್ಯಾಂಡ್ -Safety Island) ರೂಪಿಸಿದ್ದಾರೆ.

ಚಿಕ್ಕಚಿಕ್ಕ ಪೆಂಡಾಲ್ ಹಾಕುವ ಮೂಲಕ ಸೇಫ್ಟಿ​ ಐಲ್ಯಾಂಡ್ ನಿರ್ಮಿಸಲಾಗಿದೆ. ಇಲ್ಲಿ ಮಹಿಳಾ ಹಾಗೂ ಪುರುಷರು ಪೊಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಂಭ್ರಮಾಚರಣೆ ವೇಳೆ ಯಾರಿಗಾದರೂ ತೊಂದರೆ ಎದುರಾದರೆ ಸೇಫ್ಟಿ​ ಐಲ್ಯಾಂಡ್​ಗೆ ನೇರವಾಗಿ ಬರಬಹುದು.

ಎಂಜಿ ರಸ್ತೆಯಲ್ಲಿ ರಾತ್ರಿ ಎಂಟು ಗಂಟೆಯ ಬಳಿಕ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಹೋಟೆಲ್ ಮತ್ತು ಪಬ್​ಗಳಲ್ಲಿ ಬುಕ್ಕಿಂಗ್ ಇದ್ದವರಿಗೆ ಮಾತ್ರ ಎಂಜಿ ರಸ್ತೆಯ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಹೊಸವರ್ಷಾಚರಣೆ ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; DIG ರವಿಕಾಂತೇಗೌಡ ಖಡಕ್ ಎಚ್ಚರಿಕೆ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ