AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ

ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭವದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್​ ಐಲ್ಯಾಂಡ್) ರೂಪಿಸಿದ್ದಾರೆ.

New Year Celebration ಎಂ.ಜಿ. ರಸ್ತೆಯಲ್ಲಿ ಪೊಲೀಸರಿಂದ ಸೇಫ್ಟಿ ಐಲ್ಯಾಂಡ್ ನಿರ್ಮಾಣ
ಎಂಜಿ ರಸ್ತೆಯಲ್ಲಿ ಪೊಲೀಸರು ರೂಪಿಸಿರುವ ಸೇಫ್ ಐಲ್ಯಾಂಡ್
sandhya thejappa
| Edited By: |

Updated on: Dec 31, 2020 | 2:40 PM

Share

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಳ್ಳುವವರಿಗೆ ಸುಲಭದ ಮೊದಲ ಆಸರೆ ಸಿಗಲು ಎಂಜಿ ರಸ್ತೆಯಲ್ಲಿ ಕಬ್ಬನ್​ ಪಾರ್ಕ್ ಪೊಲೀಸರು ಸುರಕ್ಷಿತ ವಲಯ (ಸೇಫ್ಟಿ​ ಐಲ್ಯಾಂಡ್ -Safety Island) ರೂಪಿಸಿದ್ದಾರೆ.

ಚಿಕ್ಕಚಿಕ್ಕ ಪೆಂಡಾಲ್ ಹಾಕುವ ಮೂಲಕ ಸೇಫ್ಟಿ​ ಐಲ್ಯಾಂಡ್ ನಿರ್ಮಿಸಲಾಗಿದೆ. ಇಲ್ಲಿ ಮಹಿಳಾ ಹಾಗೂ ಪುರುಷರು ಪೊಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಂಭ್ರಮಾಚರಣೆ ವೇಳೆ ಯಾರಿಗಾದರೂ ತೊಂದರೆ ಎದುರಾದರೆ ಸೇಫ್ಟಿ​ ಐಲ್ಯಾಂಡ್​ಗೆ ನೇರವಾಗಿ ಬರಬಹುದು.

ಎಂಜಿ ರಸ್ತೆಯಲ್ಲಿ ರಾತ್ರಿ ಎಂಟು ಗಂಟೆಯ ಬಳಿಕ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಹೋಟೆಲ್ ಮತ್ತು ಪಬ್​ಗಳಲ್ಲಿ ಬುಕ್ಕಿಂಗ್ ಇದ್ದವರಿಗೆ ಮಾತ್ರ ಎಂಜಿ ರಸ್ತೆಯ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಹೊಸವರ್ಷಾಚರಣೆ ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; DIG ರವಿಕಾಂತೇಗೌಡ ಖಡಕ್ ಎಚ್ಚರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು