AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Edited By: |

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್