AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Edited By: |

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ