AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Edited By: |

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್