AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Edited By: |

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು