AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ