AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ. ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ […]

ಪೊಲೀಸರಿಗೂ ಮಾಸ್ಕ್ ಟಾರ್ಗೆಟ್ ನೀಡಿದ BBMP: ಜನರ ಕೆಂಗಣ್ಣಿಗೆ ಗುರಿಯಾದ ಪೊಲೀಸರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 05, 2020 | 10:44 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿ ಮಂದಿಯನ್ನು ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಜೊತೆಗೆ ಸರ್ಕಾರಗಳು ಸಹ ನೀತಿ ನಿಯಮಗಳನ್ನು ರೂಪಿಸಿ ಅದರ ಪಾಲನೆಯಲ್ಲಿ ಜನ ಎಡವದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪೊಲೀಸರಿಗೆ ಟಾರ್ಗೆಟ್ ನಿಗದಿಪಡಿಸಲಾಗಿದೆ.

ಈ ಹಿಂದೆ ಮಾರ್ಷಲ್​ಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿ ಪೊಲೀಸರಿಗೆ ಫೈನ್ ಟಾರ್ಗೆಟ್​ ವಿಧಿಸಿದೆ. ಟಾರ್ಗೆಟ್ ರೀಚ್ ಮಾಡಲು ಪೊಲೀಸರು ಸಿಕ್ಕ ಸಿಕ್ಕವರ ಬಳಿ ವಸೂಲಿಗೆ ನಿಂತಿದ್ದಾರೆ. ಪ್ರತಿ ಠಾಣೆಗೆ ಪ್ರತಿದಿನಕ್ಕೆ ದಂಡ ವಸೂಲಿಗೆ ಟಾರ್ಗೆಟ್ ಫಿಕ್ಸ್​ ಮಾಡಲಾಗಿದೆ. ದಂಡ ವಸೂಲಿ ಮಾಡುವಂತೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರಂತೆ. ಕಮಿಷನರ್ ಆದೇಶದಿಂದ ಪೊಲೀಸರಿಗೆ ಈಗ ತಲೆನೋವು ಶುರುವಾಗಿದೆ. ಪ್ರತಿದಿನ 50 ಜನರಿಗೆ ಕಡ್ಡಾಯವಾಗಿ ದಂಡ ಹಾಕಲು ತಿಳಿಸಲಾಗಿದೆ. ಜನರ ಆಕ್ರೋಶಕ್ಕೆ ತುತ್ತಾಗಿ ಪೊಲೀಸರು ಸುಸ್ತಾಗಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!