AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Edited By: |

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್