AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

Follow Us
KUSHAL V
KUSHAL V
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ