AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ