AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Edited By: |

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್