AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ