AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ. ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು. ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

ಮಾಂಜಾ ದಾರಕ್ಕೆ ಸಿಲುಕಿ ಒದ್ದಾಡ್ತಿದ್ದ ಗರುಡ ಪಕ್ಷಿಯನ್ನು ರಕ್ಷಿಸಿದ ಖಾಕಿ ಪಡೆ, ಎಲ್ಲಿ?
KUSHAL V
| Updated By: ಸಾಧು ಶ್ರೀನಾಥ್​|

Updated on:Sep 07, 2020 | 12:58 PM

Share

ಬೆಂಗಳೂರು: ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿದ್ದ ಹದ್ದು ಒಂದನ್ನು ಪೊಲೀಸರು ರಕ್ಷಿಸಿರುವ ಘಟನೆ ರವೀಂದ್ರ ಕಲಾಕ್ಷೇತ್ರದ ಬಳಿ ನಡೆದಿದೆ.

ಗಾಳಿಪಟದ ಮಾಂಜಾ ದಾರಕ್ಕೆ ತಗಲಾಕಿಕೊಂಡು ಮರದಲ್ಲಿ ಸಿಲುಕಿದ್ದ ಗರುಡ ಪಕ್ಷಿ ವಿಲವಿಲನೆ ಒದ್ದಾಡುತ್ತಿದ್ದ ದೃಶ್ಯ ಟೌನ್​ಹಾಲ್​ ಬಳಿಯಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಪೊಲೀಸರ ಕಣ್ಣಿಗೆ ಬಿತ್ತು.

ಕೂಡಲೇ ಅದರ ರಕ್ಷಣೆಗೆ ಧಾವಿಸಿದ SJ ಪಾರ್ಕ್​ ಪೊಲೀಸ್​ ಠಾಣೆಯ ಸಿಬ್ಬಂದಿ ಮರವನ್ನು ಹತ್ತಿ, ಹದ್ದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹದ್ದನ್ನು ರಕ್ಷಿಸಿದ ಪೊಲೀಸ್​ ಸಿಬ್ಬಂದಿ ಚಂದ್ರ ಕುಮಾರ್​ ಕೆಲಸಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಯಿತು.

Published On - 12:50 pm, Mon, 7 September 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​