AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ. ಹಲವೆಡೆ […]

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ
ಸಾಧು ಶ್ರೀನಾಥ್​
|

Updated on:Jan 02, 2020 | 3:28 PM

Share

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ.

ಹಲವೆಡೆ ನೂರಾರು ರೈತರನ್ನು ವಶಕ್ಕೆ ಪಡೆದ ಪೊಲೀಸ್: ಮೋದಿಗೆ ರೈತರ ಪ್ರತಿಭಟನೆಯ ‌ಬಿಸಿ ತಟ್ಟುವ ಹಿನ್ನೆಲೆ ಹಲವೆಡೆ ಪೊಲೀಸರಿಂದ ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ಕೊರಟಗೆರೆ, ತಿಪಟೂರು ಸೇರಿದಂತೆ ಹಲವೆಡೆ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:01 am, Thu, 2 January 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು