AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ. ಹಲವೆಡೆ […]

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 02, 2020 | 3:28 PM

Share

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ.

ಹಲವೆಡೆ ನೂರಾರು ರೈತರನ್ನು ವಶಕ್ಕೆ ಪಡೆದ ಪೊಲೀಸ್: ಮೋದಿಗೆ ರೈತರ ಪ್ರತಿಭಟನೆಯ ‌ಬಿಸಿ ತಟ್ಟುವ ಹಿನ್ನೆಲೆ ಹಲವೆಡೆ ಪೊಲೀಸರಿಂದ ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ಕೊರಟಗೆರೆ, ತಿಪಟೂರು ಸೇರಿದಂತೆ ಹಲವೆಡೆ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:01 am, Thu, 2 January 20

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ