AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು. ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ […]

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ
KUSHAL V
| Updated By: ಸಾಧು ಶ್ರೀನಾಥ್​|

Updated on:Aug 15, 2020 | 3:56 PM

Share

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು.

ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸನ್ಮಾನ ಮಾಡುವ ಜೊತೆಗೆ ಶ್ವಾನದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Published On - 3:11 pm, Sat, 15 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ