AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು. ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ […]

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ
KUSHAL V
| Edited By: |

Updated on:Aug 15, 2020 | 3:56 PM

Share

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು.

ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸನ್ಮಾನ ಮಾಡುವ ಜೊತೆಗೆ ಶ್ವಾನದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Published On - 3:11 pm, Sat, 15 August 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?