Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು. ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ […]

11 ಕಿ.ಮೀ ದೂರದಲ್ಲಿದ್ದ ಆರೋಪಿಯನ್ನ ವಾಸನೆಯಲ್ಲೇ ಕಂಡು ಹಿಡಿದ ಶ್ವಾನಕ್ಕೆ ಸನ್ಮಾನ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 15, 2020 | 3:56 PM

ದಾವಣಗೆರೆ: ಸೂಳೆಕೆರೆ ಶೂಟ್ ಔಟ್ ಪ್ರಕರಣವನ್ನ ಯಶಸ್ವಿಯಾಗಿ ಭೇದಿಸಲು ನೆರವಾದ ಪೊಲೀಸ್ ಶ್ವಾನಕ್ಕೆ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇತ್ತೀಚಿಗೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಶೂಟ್ ಔಟ್ ಪ್ರಕರಣವೊಂದರಲ್ಲಿ ಯುವಕನ ಹತ್ಯೆ ಆಗಿತ್ತು. ಈ ಸಂದರ್ಭದಲ್ಲಿ ತನಿಖೆಗೆ ಬಂದಿದ್ದ ಪೊಲೀಸ್​ ಶ್ವಾನ ತುಂಗಾ ಬರೋಬ್ಬರಿ 11 ಕಿಲೋಮೀಟರ್ ದೂರ ಕ್ರಮಿಸಿ ವಾಸನೆಯಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು.

ಪ್ರಕರಣ ಭೇದಿಸಲು ಸಹಕಾರಿಯಾದ ಶ್ವಾನ ತುಂಗಾಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸನ್ಮಾನ ಮಾಡುವ ಜೊತೆಗೆ ಶ್ವಾನದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Published On - 3:11 pm, Sat, 15 August 20

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್