AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಪೋ-ಲಾರಿ ಮಧ್ಯೆ ನುಗ್ಗಿದ ಕಾರು ಪಲ್ಟಿ: ಕಾರಿನಲ್ಲಿದ್ದ ವ್ಯಕ್ತಿ ಸಾವು, ಸಿಸಿಟಿವಿಯಲ್ಲಿ ದೃಶ್ಯ

ಬೆಳಗಾವಿ: ಟೆಂಪೋ ಮತ್ತು ಲಾರಿ ಮಧ್ಯೆ ಕಾರು ನುಗ್ಗಿ ಪಲ್ಟಿಯಾಗಿ ಕಾರು ಸವಾರ ಮೃತಪಟ್ಟಿರುವ ಘಟನೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಬಳಿ ನಡೆದಿದೆ. ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಓವರ್ ಟೇಕ್ ಮಾಡಲು ಹೋಗಿ ಟೆಂಪೋ ಮತ್ತು ಲಾರಿ ಮಧ್ಯೆ ಕಾರು ನುಗ್ಗಿ ಪಲ್ಟಿಯಾಗಿತ್ತು. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ದೇವರಾಜ್ ಈಳಗೇರ್(22) ಸ್ಥಳದಲ್ಲೇ ಸಾವನ್ನಪ್ಪಿದ್ರು. ಅಪಘಾತದ ಭೀಕರ ದೃಶ್ಯ ಹೂವಿನ ಹಳ್ಳದಲ್ಲಿರುವ ಪೆಟ್ರೋಲ್ […]

ಟೆಂಪೋ-ಲಾರಿ ಮಧ್ಯೆ ನುಗ್ಗಿದ ಕಾರು ಪಲ್ಟಿ: ಕಾರಿನಲ್ಲಿದ್ದ ವ್ಯಕ್ತಿ ಸಾವು, ಸಿಸಿಟಿವಿಯಲ್ಲಿ ದೃಶ್ಯ
ಆಯೇಷಾ ಬಾನು
| Edited By: |

Updated on:Jul 25, 2020 | 12:24 PM

Share

ಬೆಳಗಾವಿ: ಟೆಂಪೋ ಮತ್ತು ಲಾರಿ ಮಧ್ಯೆ ಕಾರು ನುಗ್ಗಿ ಪಲ್ಟಿಯಾಗಿ ಕಾರು ಸವಾರ ಮೃತಪಟ್ಟಿರುವ ಘಟನೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಬಳಿ ನಡೆದಿದೆ. ಈ ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಿನ್ನೆ ಓವರ್ ಟೇಕ್ ಮಾಡಲು ಹೋಗಿ ಟೆಂಪೋ ಮತ್ತು ಲಾರಿ ಮಧ್ಯೆ ಕಾರು ನುಗ್ಗಿ ಪಲ್ಟಿಯಾಗಿತ್ತು. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ದೇವರಾಜ್ ಈಳಗೇರ್(22) ಸ್ಥಳದಲ್ಲೇ ಸಾವನ್ನಪ್ಪಿದ್ರು. ಅಪಘಾತದ ಭೀಕರ ದೃಶ್ಯ ಹೂವಿನ ಹಳ್ಳದಲ್ಲಿರುವ ಪೆಟ್ರೋಲ್ ಬಂಕ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:39 pm, Thu, 23 July 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ