AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ. ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ. ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ […]

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ
ಆಯೇಷಾ ಬಾನು
|

Updated on: Oct 11, 2020 | 12:29 PM

Share

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ.

ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ.

ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ ಸಂಗ್ರಹ ಮಾಡುತ್ತಿದ್ದಾರಂತೆ. ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿಯ ಈ ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಪೊಲೀಸಪ್ಪನ ವಸೂಲಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್