AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ. ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ. ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ […]

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 12:29 PM

Share

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ.

ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ.

ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ ಸಂಗ್ರಹ ಮಾಡುತ್ತಿದ್ದಾರಂತೆ. ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿಯ ಈ ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಪೊಲೀಸಪ್ಪನ ವಸೂಲಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ