AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ. ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ. ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ […]

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ
ಆಯೇಷಾ ಬಾನು
|

Updated on: Oct 11, 2020 | 12:29 PM

Share

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ.

ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ.

ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ ಸಂಗ್ರಹ ಮಾಡುತ್ತಿದ್ದಾರಂತೆ. ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿಯ ಈ ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಪೊಲೀಸಪ್ಪನ ವಸೂಲಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!