AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ. ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ […]

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ
Guru
Guru|

Updated on:Aug 12, 2020 | 7:54 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ.

ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಶವಾಗಾರದ ಬಳಿ ಕುಳಿತಿರುವ ಆತನ ತಾಯಿ, ಈಗ ಮಗನನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದಾಳೆ.

ಈ ನಡುವೆ ಪೊಲೀಸ್‌ ಪೈರಿಂಗ್‌ನಲ್ಲಿ ಸಾವನ್ನಪ್ಪಿದ ಇನ್ನಿಬ್ಬರು ವ್ಯಕ್ತಿಗಳನ್ನು ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ ಬರಿಯಲ್ ಗ್ರೌಂಡ್‌ನಲ್ಲಿ ಸಿದ್ಧತೆ ಅಂತ್ಯಸಂಸ್ಕಾರ ಮಾಡಲು ಸಿದ್ದತೆ ನಡೆದಿದದ್ದು, ಭಾರೀ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮೃತದೇಹಗಳನ್ನು ಬೌರಿಂಗ್‌ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲಾಗಿದೆ.

Published On - 7:52 pm, Wed, 12 August 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ