AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ. ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ […]

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ
Guru
Guru|

Updated on:Aug 12, 2020 | 7:54 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ.

ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಶವಾಗಾರದ ಬಳಿ ಕುಳಿತಿರುವ ಆತನ ತಾಯಿ, ಈಗ ಮಗನನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದಾಳೆ.

ಈ ನಡುವೆ ಪೊಲೀಸ್‌ ಪೈರಿಂಗ್‌ನಲ್ಲಿ ಸಾವನ್ನಪ್ಪಿದ ಇನ್ನಿಬ್ಬರು ವ್ಯಕ್ತಿಗಳನ್ನು ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ ಬರಿಯಲ್ ಗ್ರೌಂಡ್‌ನಲ್ಲಿ ಸಿದ್ಧತೆ ಅಂತ್ಯಸಂಸ್ಕಾರ ಮಾಡಲು ಸಿದ್ದತೆ ನಡೆದಿದದ್ದು, ಭಾರೀ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮೃತದೇಹಗಳನ್ನು ಬೌರಿಂಗ್‌ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲಾಗಿದೆ.

Published On - 7:52 pm, Wed, 12 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ