AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ. ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ […]

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ
Guru
Guru|

Updated on:Aug 12, 2020 | 7:54 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ.

ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಶವಾಗಾರದ ಬಳಿ ಕುಳಿತಿರುವ ಆತನ ತಾಯಿ, ಈಗ ಮಗನನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದಾಳೆ.

ಈ ನಡುವೆ ಪೊಲೀಸ್‌ ಪೈರಿಂಗ್‌ನಲ್ಲಿ ಸಾವನ್ನಪ್ಪಿದ ಇನ್ನಿಬ್ಬರು ವ್ಯಕ್ತಿಗಳನ್ನು ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ ಬರಿಯಲ್ ಗ್ರೌಂಡ್‌ನಲ್ಲಿ ಸಿದ್ಧತೆ ಅಂತ್ಯಸಂಸ್ಕಾರ ಮಾಡಲು ಸಿದ್ದತೆ ನಡೆದಿದದ್ದು, ಭಾರೀ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮೃತದೇಹಗಳನ್ನು ಬೌರಿಂಗ್‌ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲಾಗಿದೆ.

Published On - 7:52 pm, Wed, 12 August 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ