AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ. ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ […]

ಪೊಲೀಸ್‌ ಫೈರಿಂಗ್‌ನಲ್ಲಿ ಮೃತನಾದ ಮೂರನೇ ವ್ಯಕ್ತಿಯ ಗುರುತು ಪತ್ತೆ
Guru
|

Updated on:Aug 12, 2020 | 7:54 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಮತ್ತೋರ್ವ ವ್ಯಕ್ತಿಯ ಗುರುತು‌ ಪತ್ತೆಯಾಗಿದೆ.

ಇದುವರೆಗೆ ಕೇವಲ ಇಬ್ಬರು ವ್ಯಕ್ತಿಗಳ ಗುರುತು ಮಾತ್ರ ಪತ್ತಯಾಗಿತ್ತು. ಈಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಆತನನ್ನು 24ವರ್ಷದ ಶೇಖ್ ಸಿದ್ದಿಕಿ ಎಂದು ಗುರುತಿಸಲಾಗಿದೆ. ನಾಗವಾರದಲ್ಲಿ ಆಟೋ ಓಡಿಸಿಕೊಂಡಿದ್ದ ಶೇಖ್ ಸಿದ್ದಿಕಿ ಸ್ನೇಹಿತರ ಜೊತೆ ಹೊರಗೆ ತೆರಳಿದ್ದಾಗ ಫೈರಿಂಗ್‌ನಲ್ಲಿ ಮೃತನಾಗಿದ್ದಾನೆ ಎಂದು ಆತನ ತಾಯಿ ಈಗ ಕಣ್ಣೀರು ಹಾಕುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಶವಾಗಾರದ ಬಳಿ ಕುಳಿತಿರುವ ಆತನ ತಾಯಿ, ಈಗ ಮಗನನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದಾಳೆ.

ಈ ನಡುವೆ ಪೊಲೀಸ್‌ ಪೈರಿಂಗ್‌ನಲ್ಲಿ ಸಾವನ್ನಪ್ಪಿದ ಇನ್ನಿಬ್ಬರು ವ್ಯಕ್ತಿಗಳನ್ನು ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ ಬರಿಯಲ್ ಗ್ರೌಂಡ್‌ನಲ್ಲಿ ಸಿದ್ಧತೆ ಅಂತ್ಯಸಂಸ್ಕಾರ ಮಾಡಲು ಸಿದ್ದತೆ ನಡೆದಿದದ್ದು, ಭಾರೀ ಪೊಲೀಸ್‌ ಬಂದೋಬಸ್ತ್‌ನಲ್ಲಿ ಮೃತದೇಹಗಳನ್ನು ಬೌರಿಂಗ್‌ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲಾಗಿದೆ.

Published On - 7:52 pm, Wed, 12 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!