AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ […]

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ
ಸಾಧು ಶ್ರೀನಾಥ್​
|

Updated on:Sep 02, 2020 | 12:12 PM

Share

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು.

ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ ಪೋಲಿಸರು ವಿಚಾರಣೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿರುವ ಪೊಲೀಸರು ಜಯರಾಮಯ್ಯನ ಹತ್ಯೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ಗಳನ್ನು ಗಡಿ ಪಾರು ಮಾಡುವ ಸಾಧ್ಯತೆಗಳಿವೆ.

ನನ್ನ ಕೊಲೆಗೆ 60 ಲಕ್ಷ ಸುಪಾರಿ: SR ವಿಶ್ವನಾಥ್​ ವಿರುದ್ಧ ವಡೇರಹಳ್ಳಿ ಜಯರಾಮ್ ಆರೋಪ

Published On - 10:56 am, Wed, 2 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ