AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ […]

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ
ಸಾಧು ಶ್ರೀನಾಥ್​
|

Updated on:Sep 02, 2020 | 12:12 PM

Share

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು.

ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ ಪೋಲಿಸರು ವಿಚಾರಣೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿರುವ ಪೊಲೀಸರು ಜಯರಾಮಯ್ಯನ ಹತ್ಯೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ಗಳನ್ನು ಗಡಿ ಪಾರು ಮಾಡುವ ಸಾಧ್ಯತೆಗಳಿವೆ.

ನನ್ನ ಕೊಲೆಗೆ 60 ಲಕ್ಷ ಸುಪಾರಿ: SR ವಿಶ್ವನಾಥ್​ ವಿರುದ್ಧ ವಡೇರಹಳ್ಳಿ ಜಯರಾಮ್ ಆರೋಪ

Published On - 10:56 am, Wed, 2 September 20

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!