Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ ಹಳ್ಳಿ‌ ಗಲಾಟೆ: ಆರೋಪಿಗಳ ವಿರುದ್ಧ UAPA ಕಾಯ್ದೆ ಅಸ್ತ್ರ

ಬೆಂಗಳೂರು: ಡಿ.ಜೆ ಹಳ್ಳಿ‌, ಕೆ.ಜಿ‌ ಹಳ್ಳಿ‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತ ಆರೋಪಿಗಳಿಗೆ ಸಂಕಷ್ಟ ಶುರುವಾಗಲಿದೆ. ಮುಲಾಜಿಲ್ಲದೇ UAPA ಕಾಯ್ದೆ ಅಸ್ತ್ರ ಪ್ರಯೋಗಿಸಲು‌ ಪೊಲೀಸರು ಮುಂದಾಗಿದ್ದಾರೆ. 380ಕ್ಕೂ ಅಧಿಕ ಆರೋಪಿಗಳಿಗೆ UAPA ಕಾಯ್ದೆ ಅನ್ವಯಿಸಲು ಪೊಲೀಸರು ನಿರ್ಧರಿಸಿದ್ದಾರೆ. UAPA ಕಾಯ್ದೆಯಡಿ ಈ ಹಿಂದೆ 61 ಜನರನ್ನು ಅರೆಸ್ಟ್ ಮಾಡಲಾಗಿತ್ತು. ಗಲಭೆಗೆ ಸಿದ್ಧವಾಗಿ ಬಂದಿದ್ದ ಆರೋಪಿಗಳು. ಬಂಧಿತರಲ್ಲಿ‌ ಹಲವರು ಎರಡೂ ಠಾಣೆಗಳ‌ ಬಳಿ ಹಾಜರಾಗಿದ್ದು ತನಿಖೆ ವೇಳೆ ಅದು ಸಾಬೀತಾಗಿತ್ತು. ಆರೋಪಿಗಳು ಮೊದಲು […]

ಡಿ.ಜೆ ಹಳ್ಳಿ‌ ಗಲಾಟೆ: ಆರೋಪಿಗಳ ವಿರುದ್ಧ UAPA ಕಾಯ್ದೆ ಅಸ್ತ್ರ
Follow us
ಆಯೇಷಾ ಬಾನು
|

Updated on: Aug 24, 2020 | 8:11 AM

ಬೆಂಗಳೂರು: ಡಿ.ಜೆ ಹಳ್ಳಿ‌, ಕೆ.ಜಿ‌ ಹಳ್ಳಿ‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತ ಆರೋಪಿಗಳಿಗೆ ಸಂಕಷ್ಟ ಶುರುವಾಗಲಿದೆ.

ಮುಲಾಜಿಲ್ಲದೇ UAPA ಕಾಯ್ದೆ ಅಸ್ತ್ರ ಪ್ರಯೋಗಿಸಲು‌ ಪೊಲೀಸರು ಮುಂದಾಗಿದ್ದಾರೆ. 380ಕ್ಕೂ ಅಧಿಕ ಆರೋಪಿಗಳಿಗೆ UAPA ಕಾಯ್ದೆ ಅನ್ವಯಿಸಲು ಪೊಲೀಸರು ನಿರ್ಧರಿಸಿದ್ದಾರೆ. UAPA ಕಾಯ್ದೆಯಡಿ ಈ ಹಿಂದೆ 61 ಜನರನ್ನು ಅರೆಸ್ಟ್ ಮಾಡಲಾಗಿತ್ತು. ಗಲಭೆಗೆ ಸಿದ್ಧವಾಗಿ ಬಂದಿದ್ದ ಆರೋಪಿಗಳು. ಬಂಧಿತರಲ್ಲಿ‌ ಹಲವರು ಎರಡೂ ಠಾಣೆಗಳ‌ ಬಳಿ ಹಾಜರಾಗಿದ್ದು ತನಿಖೆ ವೇಳೆ ಅದು ಸಾಬೀತಾಗಿತ್ತು.

ಆರೋಪಿಗಳು ಮೊದಲು ನವೀನ್ ನಿವಾಸ ಮತ್ತು ಶಾಸಕ ಅಖಂಡ ಶ್ರೀನಿವಾಸ್ ನಿವಾಸದ ಬಳಿ ಸೇರಿದ್ರು. ಕಾವಲ್ ಬೈರಸಂದ್ರದಲ್ಲಿ ಗಲಾಟೆ ನಂತ್ರ ಚದುರಿದ್ದ ಅರೋಪಿಗಳು ನೇರವಾಗಿ ಕೆಜಿಹಳ್ಳಿ ಮತ್ತು ಡಿಜೆಹಳ್ಳಿಗೆ ಬಂದಿದ್ದಾರೆ. ಆರೋಪಿಗಳು ಒಂದು ಕಡೆ ಮಾತ್ರವಲ್ಲಾದೆ ಹಲವು ಕಡೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉಗ್ರರ ನಂಟಿರುವ ಕಾರಣಕ್ಕೆ ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಗಲಭೆ ಕೇಸ್​ಗೆ ಒಂದು ವಿಷೇಶ ಸೆಕ್ಷನ್ ಹಾಕಲಾಗಿದೆ UAPA( unlawful activity Prevention Act 1964) ಕಾಯ್ದೆಯನ್ನು FIRಗೆ ಸೇರಿಸಲಾಗಿದೆ.

ಉಗ್ರರ ವಿರುದ್ಧದ ಕೇಸ್​ನಲ್ಲಿ ಈ ಕಾಯ್ದೆಯನ್ನು ದಾಖಲಿಸಲಾಗುತ್ತೆ. UAPA ಕಾಯ್ದೆ ಅನತವಯ ಕೇಸ್ ದಾಖಲಾದ್ರೆ ಪೊಲೀಸರು ಆರೋಪಿಗಳನ್ನು ಮೂವತ್ತು ದಿನದ ವರೆಗೆ ವಿಚಾರಣೆಗೆ ಪಡೆಯಬಹುದು. ನ್ಯಾಯಾಲಯದಲ್ಲಿ ಆರೋಪಿಗಳಿಗೆ ಒಂದು ವರ್ಷದ ವರೆಗೆ ಬೇಲ್ ದೊರೆಯುವುದು ಅನುಮಾನ.

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ