AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ ಹಳ್ಳಿ‌ ಗಲಾಟೆ: ಆರೋಪಿಗಳ ವಿರುದ್ಧ UAPA ಕಾಯ್ದೆ ಅಸ್ತ್ರ

ಬೆಂಗಳೂರು: ಡಿ.ಜೆ ಹಳ್ಳಿ‌, ಕೆ.ಜಿ‌ ಹಳ್ಳಿ‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತ ಆರೋಪಿಗಳಿಗೆ ಸಂಕಷ್ಟ ಶುರುವಾಗಲಿದೆ. ಮುಲಾಜಿಲ್ಲದೇ UAPA ಕಾಯ್ದೆ ಅಸ್ತ್ರ ಪ್ರಯೋಗಿಸಲು‌ ಪೊಲೀಸರು ಮುಂದಾಗಿದ್ದಾರೆ. 380ಕ್ಕೂ ಅಧಿಕ ಆರೋಪಿಗಳಿಗೆ UAPA ಕಾಯ್ದೆ ಅನ್ವಯಿಸಲು ಪೊಲೀಸರು ನಿರ್ಧರಿಸಿದ್ದಾರೆ. UAPA ಕಾಯ್ದೆಯಡಿ ಈ ಹಿಂದೆ 61 ಜನರನ್ನು ಅರೆಸ್ಟ್ ಮಾಡಲಾಗಿತ್ತು. ಗಲಭೆಗೆ ಸಿದ್ಧವಾಗಿ ಬಂದಿದ್ದ ಆರೋಪಿಗಳು. ಬಂಧಿತರಲ್ಲಿ‌ ಹಲವರು ಎರಡೂ ಠಾಣೆಗಳ‌ ಬಳಿ ಹಾಜರಾಗಿದ್ದು ತನಿಖೆ ವೇಳೆ ಅದು ಸಾಬೀತಾಗಿತ್ತು. ಆರೋಪಿಗಳು ಮೊದಲು […]

ಡಿ.ಜೆ ಹಳ್ಳಿ‌ ಗಲಾಟೆ: ಆರೋಪಿಗಳ ವಿರುದ್ಧ UAPA ಕಾಯ್ದೆ ಅಸ್ತ್ರ
ಆಯೇಷಾ ಬಾನು
|

Updated on: Aug 24, 2020 | 8:11 AM

Share

ಬೆಂಗಳೂರು: ಡಿ.ಜೆ ಹಳ್ಳಿ‌, ಕೆ.ಜಿ‌ ಹಳ್ಳಿ‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ‌ಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿತ ಆರೋಪಿಗಳಿಗೆ ಸಂಕಷ್ಟ ಶುರುವಾಗಲಿದೆ.

ಮುಲಾಜಿಲ್ಲದೇ UAPA ಕಾಯ್ದೆ ಅಸ್ತ್ರ ಪ್ರಯೋಗಿಸಲು‌ ಪೊಲೀಸರು ಮುಂದಾಗಿದ್ದಾರೆ. 380ಕ್ಕೂ ಅಧಿಕ ಆರೋಪಿಗಳಿಗೆ UAPA ಕಾಯ್ದೆ ಅನ್ವಯಿಸಲು ಪೊಲೀಸರು ನಿರ್ಧರಿಸಿದ್ದಾರೆ. UAPA ಕಾಯ್ದೆಯಡಿ ಈ ಹಿಂದೆ 61 ಜನರನ್ನು ಅರೆಸ್ಟ್ ಮಾಡಲಾಗಿತ್ತು. ಗಲಭೆಗೆ ಸಿದ್ಧವಾಗಿ ಬಂದಿದ್ದ ಆರೋಪಿಗಳು. ಬಂಧಿತರಲ್ಲಿ‌ ಹಲವರು ಎರಡೂ ಠಾಣೆಗಳ‌ ಬಳಿ ಹಾಜರಾಗಿದ್ದು ತನಿಖೆ ವೇಳೆ ಅದು ಸಾಬೀತಾಗಿತ್ತು.

ಆರೋಪಿಗಳು ಮೊದಲು ನವೀನ್ ನಿವಾಸ ಮತ್ತು ಶಾಸಕ ಅಖಂಡ ಶ್ರೀನಿವಾಸ್ ನಿವಾಸದ ಬಳಿ ಸೇರಿದ್ರು. ಕಾವಲ್ ಬೈರಸಂದ್ರದಲ್ಲಿ ಗಲಾಟೆ ನಂತ್ರ ಚದುರಿದ್ದ ಅರೋಪಿಗಳು ನೇರವಾಗಿ ಕೆಜಿಹಳ್ಳಿ ಮತ್ತು ಡಿಜೆಹಳ್ಳಿಗೆ ಬಂದಿದ್ದಾರೆ. ಆರೋಪಿಗಳು ಒಂದು ಕಡೆ ಮಾತ್ರವಲ್ಲಾದೆ ಹಲವು ಕಡೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉಗ್ರರ ನಂಟಿರುವ ಕಾರಣಕ್ಕೆ ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಗಲಭೆ ಕೇಸ್​ಗೆ ಒಂದು ವಿಷೇಶ ಸೆಕ್ಷನ್ ಹಾಕಲಾಗಿದೆ UAPA( unlawful activity Prevention Act 1964) ಕಾಯ್ದೆಯನ್ನು FIRಗೆ ಸೇರಿಸಲಾಗಿದೆ.

ಉಗ್ರರ ವಿರುದ್ಧದ ಕೇಸ್​ನಲ್ಲಿ ಈ ಕಾಯ್ದೆಯನ್ನು ದಾಖಲಿಸಲಾಗುತ್ತೆ. UAPA ಕಾಯ್ದೆ ಅನತವಯ ಕೇಸ್ ದಾಖಲಾದ್ರೆ ಪೊಲೀಸರು ಆರೋಪಿಗಳನ್ನು ಮೂವತ್ತು ದಿನದ ವರೆಗೆ ವಿಚಾರಣೆಗೆ ಪಡೆಯಬಹುದು. ನ್ಯಾಯಾಲಯದಲ್ಲಿ ಆರೋಪಿಗಳಿಗೆ ಒಂದು ವರ್ಷದ ವರೆಗೆ ಬೇಲ್ ದೊರೆಯುವುದು ಅನುಮಾನ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ