AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ. ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ […]

ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..
ಆಯೇಷಾ ಬಾನು
|

Updated on: Oct 07, 2020 | 7:58 AM

Share

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ.

ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು.

ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮುದೀನ್ ಕಾಲಿಗೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಹಾಗೂ ಗಾಯಾಳು ಮುದೀನ್​ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ