AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ. ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ […]

ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 7:58 AM

Share

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳೆಂಬೆಳಗ್ಗೆ ಪೊಲೀಸ್ ಬಂದೂಕು ಸದ್ದು ಮಾಡಿದೆ. ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ.

ಮೆಹಬೂಬ್ ನಗರ ನಿವಾಸಿ ಮುದೀನ್(25) ಮೇಲೆ ಕಲಬುರಗಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸೋಮಲಿಂಗ್ ಗುಂಡು ಹಾರಿಸಿದ್ದಾರೆ. ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು.

ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮುದೀನ್ ಕಾಲಿಗೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಹಾಗೂ ಗಾಯಾಳು ಮುದೀನ್​ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್