AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು
ಗಾಯಗೊಂಡ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ (ಎಡ), ಆರೋಪಿ ಇಮ್ರಾನ್ ಪಾಷ
ಆಯೇಷಾ ಬಾನು
| Edited By: |

Updated on:Feb 12, 2021 | 9:19 AM

Share

ದೇವನಹಳ್ಳಿ: ಬೆಂಗಳೂರಿನಲ್ಲಿ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಕಳತ್ತೂರು ಫಾರ್ಮ್ ಬಳಿ ದರೋಡೆಕೋರ ಇಮ್ರಾನ್ ಪಾಷಾನ ಕಾಲಿಗೆ ಯಲಹಂಕ ಉಪನಗರ ಠಾಣೆ ಇನ್ಸ್​ಪೆಕ್ಟರ್ ಅರುಣ್ ಕುಮಾರ್‌ ಗುಂಡು ಹಾರಿಸಿ ಬಂಧಿಸಿದ್ದಾರೆ. ನಿನ್ನೆ ಯಲಹಂಕದಲ್ಲಿ ಶಬರೀಶ್ ಮೇಲೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿತ್ತು. ಇದೀಗ ಈತನ ಸಹಚರ ಇಮ್ರಾನ್ ಪಾಷಾ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಇನ್ನು ಇಮ್ರಾನ್ ಬಂಧನದ ವೇಳೆ ಯಲಹಂಕ ಉಪನಗರ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ಗೆ ಗಾಯಗಳಾಗಿವೆ. ಹಾಗೂ ಆರೋಪಿ ಇಮ್ರಾನ್ ಎಡಗಾಲಿಗೆ ಗುಂಡು ಬಿದ್ದಿದೆ. ಸದ್ಯ ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

Published On - 9:12 am, Fri, 12 February 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?