AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್
ಆರೋಪಿ ಪ್ರವೀಣ್(ಎಡ), ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ (ಬಲ)
ಆಯೇಷಾ ಬಾನು
|

Updated on: Jan 19, 2021 | 7:21 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು ಮಾಡಿದೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ಪ್ರವೀಣ್(22) ಕಾಲಿಗೆ ಪೀಣ್ಯಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಾಳು ಹೆಡ್ ಕಾನ್ಸ್‌ಟೇಬಲ್ ಹಾಗೂ ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ರಾಜಗೋಪಾಲನಗರ, ಪೀಣ್ಯಾ ಠಾಣೆಗಳಲ್ಲಿ ಹಲ್ಲೆ, ಡಕಾಯಿತಿ ಪ್ರಕರಣಗಳಿವೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

Follow Us
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!