AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್
ಆರೋಪಿ ಪ್ರವೀಣ್(ಎಡ), ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ (ಬಲ)
ಆಯೇಷಾ ಬಾನು
|

Updated on: Jan 19, 2021 | 7:21 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು ಮಾಡಿದೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ಪ್ರವೀಣ್(22) ಕಾಲಿಗೆ ಪೀಣ್ಯಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಾಳು ಹೆಡ್ ಕಾನ್ಸ್‌ಟೇಬಲ್ ಹಾಗೂ ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ರಾಜಗೋಪಾಲನಗರ, ಪೀಣ್ಯಾ ಠಾಣೆಗಳಲ್ಲಿ ಹಲ್ಲೆ, ಡಕಾಯಿತಿ ಪ್ರಕರಣಗಳಿವೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ