AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್
ಆರೋಪಿ ಪ್ರವೀಣ್(ಎಡ), ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ (ಬಲ)
ಆಯೇಷಾ ಬಾನು
|

Updated on: Jan 19, 2021 | 7:21 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು ಮಾಡಿದೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ ಪ್ರವೀಣ್(22) ಕಾಲಿಗೆ ಪೀಣ್ಯಾ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಡಕಾಯಿತಿ ಹಾಗೂ ಕೊಲೆಗೆ ಸಂಚು ರೂಪಿಸಿದ್ದ ಆರೋಪಿ ಪ್ರವೀಣ್​ನನ್ನು ಬಂಧಿಸಲು ಮುಂಜಾನೆ ತಿಪ್ಪೇನಹಳ್ಳಿ‌ ಬಳಿ ಪೀಣ್ಯಾ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ರಂಗಸ್ವಾಮಿ ಮೇಲೆ ಆರೋಪಿ ಲಾಂಗ್​ನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗೆ ಇನ್ಸ್ಪೆಕ್ಟರ್ ಮಾಯಣ್ಣ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಾಳು ಹೆಡ್ ಕಾನ್ಸ್‌ಟೇಬಲ್ ಹಾಗೂ ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ವಿರುದ್ಧ ರಾಜಗೋಪಾಲನಗರ, ಪೀಣ್ಯಾ ಠಾಣೆಗಳಲ್ಲಿ ಹಲ್ಲೆ, ಡಕಾಯಿತಿ ಪ್ರಕರಣಗಳಿವೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!